July 23, 2026
ಶಾಲಾ ಕಾಲೇಜು

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯ

ಬೆಳ್ತಂಗಡಿ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆ 29.ರಂದು ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಹೇಮಲತಾ ಎಂ ಆರ್ ರವರು ಮೇಜರ್ ಧ್ಯಾನ್ ಚಂದ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಧ್ಯಾನ್ ಚಂದ್ ರವರ ಜೀವನ ಮತ್ತು ಸಾಧನೆಯ ಕುರಿತು ವಿದ್ಯಾರ್ಥಿನಿ ಕುಮಾರಿ ಸ್ವಿತಾ ರವರು ಮಾಹಿತಿ ನೀಡಿದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಬಗ್ಗೆ ವಿದ್ಯಾರ್ಥಿನಿ ಕುಮಾರಿ ನಿಧಿ ಮಾಹಿತಿ ನೀಡಿದರು. ಕುಮಾರಿ ಸಿಂಚನ ಸ್ವಾಗತಿಸಿ, ಕುಮಾರಿ ಹ್ಯಾಪಿ ವಂದಿಸಿದರು. ಕಾರ್ಯಕ್ರಮವನ್ನು ಸಹಶಿಕ್ಷಕ ಶ್ರೇಯಾಂಸ ಜೈನ್ ನಿರೂಪಿಸಿದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya
error: Content is protected !!