25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

ಕೂತ್ಲೂರು : ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಸತಿ ಶಾಲೆಯ ಆವರಣ ನಿರ್ಮಾಣಕ್ಕೆ 60 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು ಕಾಮಗಾರಿ ನಡೆಯಲಿರುವ ಕೂತ್ಲೂರಿನಲ್ಲಿ ಇಂದು ಅಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರವರು ಸ್ಥಳ ಪರಿಶೀಲನೆ ನಡೆಸಿದರು.

Related posts

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

Suddi Udaya

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya
error: Content is protected !!