ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

ಬೆಳ್ತಂಗಡಿ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ಕೃತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.28ರಂದು ಆರ್ ಎಸ್ ಎಸ್ ಮುಖಂಡ, ವಿವೇಕಾನಂದ ವಿದ್ಯಾ ವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಸಿದರು.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟ ಉದ್ಘಾಟನೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!