34.2 C
ಪುತ್ತೂರು, ಬೆಳ್ತಂಗಡಿ
April 12, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

ಚಾರ್ಮಾಡಿ:ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು.

ಕುಡಿಯಲು ನೀರಿಲ್ಲದೆ ಮಳೆ ನೀರನ್ನು ಕುಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಪಂಚಾಯತ್ ನ ಬೋರು ಕೆಟ್ಟು ಹೋದರು ಇನ್ನೂ ರಿಪೇರಿ ಮಾಡಿಲ್ಲ. ಆದ್ದರಿಂದ ನಮಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಅಬ್ದುಲ್ ನಜೀರ್ ತಿಳಿಸಿದರು.

ಈ ವೇಳೆ ಚಾರ್ಮಾಡಿ ಗ್ರಾಮ ಪಂಚಾಯತ್ ನವರು ತಕ್ಷಣ ಸ್ಪಂದಿಸಿ ಕೆಟ್ಟು ಹೋದ ಬೋರ್ ಗಳನ್ನು ತಕ್ಷಣ ಸರಿಪಡಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿದರು.

Related posts

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!