30.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

ಚಾರ್ಮಾಡಿ:ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು.

ಕುಡಿಯಲು ನೀರಿಲ್ಲದೆ ಮಳೆ ನೀರನ್ನು ಕುಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಪಂಚಾಯತ್ ನ ಬೋರು ಕೆಟ್ಟು ಹೋದರು ಇನ್ನೂ ರಿಪೇರಿ ಮಾಡಿಲ್ಲ. ಆದ್ದರಿಂದ ನಮಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಅಬ್ದುಲ್ ನಜೀರ್ ತಿಳಿಸಿದರು.

ಈ ವೇಳೆ ಚಾರ್ಮಾಡಿ ಗ್ರಾಮ ಪಂಚಾಯತ್ ನವರು ತಕ್ಷಣ ಸ್ಪಂದಿಸಿ ಕೆಟ್ಟು ಹೋದ ಬೋರ್ ಗಳನ್ನು ತಕ್ಷಣ ಸರಿಪಡಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿದರು.

Related posts

ಮುಂಡಾಜೆ ಶಾಂಭವಿ ರೈ ನಿಧನ

Suddi Udaya

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya
error: Content is protected !!