September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

ಚಾರ್ಮಾಡಿ:ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು.

ಕುಡಿಯಲು ನೀರಿಲ್ಲದೆ ಮಳೆ ನೀರನ್ನು ಕುಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಪಂಚಾಯತ್ ನ ಬೋರು ಕೆಟ್ಟು ಹೋದರು ಇನ್ನೂ ರಿಪೇರಿ ಮಾಡಿಲ್ಲ. ಆದ್ದರಿಂದ ನಮಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಅಬ್ದುಲ್ ನಜೀರ್ ತಿಳಿಸಿದರು.

ಈ ವೇಳೆ ಚಾರ್ಮಾಡಿ ಗ್ರಾಮ ಪಂಚಾಯತ್ ನವರು ತಕ್ಷಣ ಸ್ಪಂದಿಸಿ ಕೆಟ್ಟು ಹೋದ ಬೋರ್ ಗಳನ್ನು ತಕ್ಷಣ ಸರಿಪಡಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿದರು.

Related posts

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಮಾದಕ ವಸ್ತು ಮಾರಾಟ ಯತ್ನ: ವಿದೇಶಕ್ಕೆ ತೆರಳಬೇಕಿದ್ದ ಯುವಕ ಜೈಲುಪಾಲು

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!