September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

ಚಾರ್ಮಾಡಿ: ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು.

ಕುಡಿಯಲು ನೀರಿಲ್ಲದೆ ಮಳೆ ನೀರನ್ನು ಕುಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಪಂಚಾಯತ್ ನ ಬೋರು ಕೆಟ್ಟು ಹೋದರು ಇನ್ನೂ ರಿಪೇರಿ ಮಾಡಿಲ್ಲ. ಆದ್ದರಿಂದ ನಮಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಅಬ್ದುಲ್ ನಜೀರ್ ತಿಳಿಸಿದರು.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya
error: Content is protected !!