September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ(SSP) ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.

ಇಲಾಖಾ ವೆಬ್ ಸೈಟ್: www.sw.kar.nic.in/www.twd.karnataka.gov.in

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: ವಿದ್ಯಾರ್ಥಿ/ಪೋಷಕರ ಆಧಾರ್ ಸಂಖ್ಯೆ, ವಿದ್ಯಾರ್ಥಿಯ ಕಾಲೇಜು ಮತ್ತು ಕೋರ್ಸಿನ ವಿವರಗಳು/ನೋಂದಣಿ ಸಂಖ್ಯೆ ,ವಿದ್ಯಾರ್ಥಿ/ಪೋಷಕರ ಮೊಬೈಲ್ ಸಂಖ್ಯೆ , ಜಾತಿ/ಆದಾಯ ಪತ್ರದ ಆ‌ರ್.ಡಿ ಸಂಖ್ಯೆ ಪ್ರತಿ, ವಿದ್ಯಾರ್ಥಿಯ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ, ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ/ ಕಾಲೇಜು ನೋಂದಣಿ ಸಂಖ್ಯೆ, ವಿದ್ಯಾರ್ಥಿಯ ಇ.ಮೇಲ್ ಐಡಿ, ವಿದ್ಯಾರ್ಥಿಯ ಮನೆಯ ವಿಳಾಸ , ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ) ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)

Related posts

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya
error: Content is protected !!