July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ(SSP) ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.

ಇಲಾಖಾ ವೆಬ್ ಸೈಟ್: www.sw.kar.nic.in/www.twd.karnataka.gov.in

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: ವಿದ್ಯಾರ್ಥಿ/ಪೋಷಕರ ಆಧಾರ್ ಸಂಖ್ಯೆ, ವಿದ್ಯಾರ್ಥಿಯ ಕಾಲೇಜು ಮತ್ತು ಕೋರ್ಸಿನ ವಿವರಗಳು/ನೋಂದಣಿ ಸಂಖ್ಯೆ ,ವಿದ್ಯಾರ್ಥಿ/ಪೋಷಕರ ಮೊಬೈಲ್ ಸಂಖ್ಯೆ , ಜಾತಿ/ಆದಾಯ ಪತ್ರದ ಆ‌ರ್.ಡಿ ಸಂಖ್ಯೆ ಪ್ರತಿ, ವಿದ್ಯಾರ್ಥಿಯ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ, ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ/ ಕಾಲೇಜು ನೋಂದಣಿ ಸಂಖ್ಯೆ, ವಿದ್ಯಾರ್ಥಿಯ ಇ.ಮೇಲ್ ಐಡಿ, ವಿದ್ಯಾರ್ಥಿಯ ಮನೆಯ ವಿಳಾಸ , ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ) ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)

Related posts

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಕುವೆಟ್ಟು ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ

Suddi Udaya

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya
error: Content is protected !!