25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ(SSP) ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.

ಇಲಾಖಾ ವೆಬ್ ಸೈಟ್: www.sw.kar.nic.in/www.twd.karnataka.gov.in

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: ವಿದ್ಯಾರ್ಥಿ/ಪೋಷಕರ ಆಧಾರ್ ಸಂಖ್ಯೆ, ವಿದ್ಯಾರ್ಥಿಯ ಕಾಲೇಜು ಮತ್ತು ಕೋರ್ಸಿನ ವಿವರಗಳು/ನೋಂದಣಿ ಸಂಖ್ಯೆ ,ವಿದ್ಯಾರ್ಥಿ/ಪೋಷಕರ ಮೊಬೈಲ್ ಸಂಖ್ಯೆ , ಜಾತಿ/ಆದಾಯ ಪತ್ರದ ಆ‌ರ್.ಡಿ ಸಂಖ್ಯೆ ಪ್ರತಿ, ವಿದ್ಯಾರ್ಥಿಯ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ, ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ/ ಕಾಲೇಜು ನೋಂದಣಿ ಸಂಖ್ಯೆ, ವಿದ್ಯಾರ್ಥಿಯ ಇ.ಮೇಲ್ ಐಡಿ, ವಿದ್ಯಾರ್ಥಿಯ ಮನೆಯ ವಿಳಾಸ , ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ) ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)

Related posts

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಂಭ್ರಮಾಚರಣೆ

Suddi Udaya
error: Content is protected !!