September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ ರವನ್ನು ಬಿಜೆಪಿ ಮಹಿಳಾ ಮೋರ್ಚಾದಿಂದ ಅಭಿನಂದಿಸಿಲಾಯಿತು.

ಬೆಳ್ತಂಗಡಿ ಬಿಜೆಪಿ ಮಹಿಳಾ ಮಂಡಲ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯಾದ ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ವಿನೋದ್ ಕುಮಾರ್, ಲಾಯಿಲ ಪಂಚಾಯತಿ ಸದಸ್ಯರಾದ ಆಶಾಲತಾ, ಮಡಂತ್ಯಾರು ಗ್ರಾಮ ಪಂಚಾಯತಿ ಸದಸ್ಯ ಮತ್ತು ಮಂಡಲ ಕೋಶಧಿಕಾರಿ ಸಂಗೀತಾ ಶೆಟ್ಟಿ , ಉಜಿರೆ ಗ್ರಾಮ್ ಪಂಚಾಯಿತ್ ಸದಸ್ಯರಾದ ಶಶಿಕಲಾ. ರಶ್ಮಿ ಪಟವರ್ದನ್ ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ ಉತ್ಸವ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!