April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

ಬೆಳ್ತಂಗಡಿ : ಬೆಳಾಲು ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಭಟ್ (83ವ) ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಆ.28 ರಂದು ಪೊಲೀಸರು ಕಾಸರಗೋಡು ಮನೆಗೆ ತೆರಳಿ ಧರ್ಮಸ್ಥಳ ಪೊಲೀಸರ ತಂಡ ಕೊಲೆಗೆ ಬಳಸಿದ ಬೈಕ್, ಕತ್ತಿ, ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ ಆಳಿಯ ರಾಘವೇಂದ್ರ ಕೆದಿ ಲಾಯ ಮತ್ತು ಮೊಮ್ಮಗ ಮುರಳಿಕೃಷ್ಣ ಅವರನ್ನು ಸ್ಥಳ ಮಹಜರು ನಡೆಸಲು ಆ.28 ರಂದು ಆರೋಪಿಗಳ ಕಾಸರಗೋಡು ಮನೆಗೆ ತನಿಖಾಧಿಕಾರಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ಧರ್ಮಸ್ಥಳ ಸಬ್‌ ಇನ್ಸೆಕ್ಟರ್ ಸಮರ್ಥ್ ಆರ್ ಗಾಣೀರ ಹಾಗೂ ಸಿಬ್ಬಂದಿ ತಂಡದವರು ಹೋಗಿದ್ದು ಈ ವೇಳೆ ಕೊಲೆಗೆ ಬಳಸಿದ ಹೀರೋ ಕಂಪನಿಯ ಒಂದು ಬೈಕ್, ಒಂದು ಕತ್ತಿ, ಇಬ್ಬರು ಆರೋಪಿಗಳ ಬಟ್ಟೆಯನ್ನು ಮಹಜರು ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

Related posts

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya
error: Content is protected !!