23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

ಬೆಳ್ತಂಗಡಿ : ಬೆಳಾಲು ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಭಟ್ (83ವ) ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಆ.28 ರಂದು ಪೊಲೀಸರು ಕಾಸರಗೋಡು ಮನೆಗೆ ತೆರಳಿ ಧರ್ಮಸ್ಥಳ ಪೊಲೀಸರ ತಂಡ ಕೊಲೆಗೆ ಬಳಸಿದ ಬೈಕ್, ಕತ್ತಿ, ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ ಆಳಿಯ ರಾಘವೇಂದ್ರ ಕೆದಿ ಲಾಯ ಮತ್ತು ಮೊಮ್ಮಗ ಮುರಳಿಕೃಷ್ಣ ಅವರನ್ನು ಸ್ಥಳ ಮಹಜರು ನಡೆಸಲು ಆ.28 ರಂದು ಆರೋಪಿಗಳ ಕಾಸರಗೋಡು ಮನೆಗೆ ತನಿಖಾಧಿಕಾರಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ಧರ್ಮಸ್ಥಳ ಸಬ್‌ ಇನ್ಸೆಕ್ಟರ್ ಸಮರ್ಥ್ ಆರ್ ಗಾಣೀರ ಹಾಗೂ ಸಿಬ್ಬಂದಿ ತಂಡದವರು ಹೋಗಿದ್ದು ಈ ವೇಳೆ ಕೊಲೆಗೆ ಬಳಸಿದ ಹೀರೋ ಕಂಪನಿಯ ಒಂದು ಬೈಕ್, ಒಂದು ಕತ್ತಿ, ಇಬ್ಬರು ಆರೋಪಿಗಳ ಬಟ್ಟೆಯನ್ನು ಮಹಜರು ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

Related posts

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya
error: Content is protected !!