September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಹಮ್ಮಿಕೊಳ್ಳಲಾದ ಪಿಎಂ ಜನ್ ಮನ್ ಕಾರ್ಯಕ್ರಮಗಳು- 2024
ನೈಜ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಕಾರ್ಯಕ್ರಮದ ಮಹಾ ಅಭಿಯಾನ-2 ಕಾರ್ಯಕ್ರಮದಲ್ಲಿ ಕೊರಗ ಸಮುದಾಯಕ್ಕೆ ಅವಶ್ಯವಿರುವ ಸರ್ಕಾರಿ ದಾಖಲೆಗಳಾದ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ ಹಾಗೂ ಅಭಾಕಾರ್ಡ್ ಗಳನ್ನು ಒದಗಿಸಲು ಸೂಕ್ತ ದಾಖಲೆಗಳನ್ನು ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಶೆಟ್ಟಿ, ಕೊರಗ ಸಮುದಾಯದ ಪ್ರತಿನಿಧಿ ಮುಂಡಪ್ಪ ಮುಂಡಾಜೆ , ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಹೇಮಚಂದ್ರ ಮತ್ತು ಮುಂಡಾಜೆ ಗ್ರಾಮದ ಕೊರಗ ಸಮುದಾಯದವರು ಉಪಸ್ಥಿತರಿದ್ದರು.

ಶ್ರೀಮತಿ ಹೇಮಲತಾ ಗಿರಿಜನ ಕಲ್ಯಾಣ ವಿಸ್ತರಣಾಧಿಕಾರಿಗಳು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು.

Related posts

ನಡ : ಬಸ್ರಾಯ ವೆಂಟೆಡ್ ಡ್ಯಾಮಿನಲ್ಲಿ ಸಿಲುಕಿದ್ದ ಮರಗಳ ತೆರವು: ಗ್ರಾಮಸ್ಥರ ಶ್ರಮದಾನ

Suddi Udaya

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya
error: Content is protected !!