30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಮೇಲಂತಬೆಟ್ಟು: ಗ್ರಾಮ ಪಂಚಾಯಿತಿ ಮೇಲಂತಬೆಟ್ಟು ಹಾಗೂ ಪಶುಪಾಲನಾ & ಪಶುವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಆ .29 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರವು ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಸದಸ್ಯರಾದ ಚಂದ್ರರಾಜ್ ಎಂ, ಪಶುಪಾಲನ ಇಲಾಖೆಯ ಸಹಾಯಕ ನಿರ್ದೇಶಕರು ಡಾ. ರವಿ ಕುಮಾರ್, ಜಾನುವಾರು ಅಭಿವೃದ್ಧಿ ಅಧಿಕಾರಿ ರಂಗನಾಥ, ದ್ವಿತೀಯ ದರ್ಜೆ ಸಹಾಯಕ ಚಂದ್ರ ಕುಮಾರ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಹೆಗ್ಗೆ. ಕಾರ್ಯದರ್ಶಿ ನಿರ್ಮಲ್ ಕುಮಾರ್ ಹಾಗೂ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya
error: Content is protected !!