July 23, 2026
ಪ್ರಮುಖ ಸುದ್ದಿ

ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿ

ಬೆಳ್ತಂಗಡಿ : ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿಯಾಗಿದ್ದು, ಇದನ್ನು ಕಂಡ ಎಸ್. ಡಿ. ಟಿ. ಯು ಆಟೋ ಯೂನಿಯನ್ ಹಳೆಪೇಟೆ ಇದರ ಅಧ್ಯಕ್ಷರಾದ ಶರೀಫ್ ಎಸ್. ಎಂ ತನ್ನ ಬಾಡಿಗೆದಾರರನ್ನು ಬಿಟ್ಟು ಅಪಘಾತಕ್ಕೆ ಒಳಗಾದವರನ್ನು ತನ್ನದೇ ರಿಕ್ಷಾದಲ್ಲಿ ಸಾಗಿಸಿ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.
ಅಪಘಾತಕ್ಕೆ ಒಳಗಾದವರು ಯು. ಪ್ಲಸ್ ಚಾನೆಲ್ ನ ಸಿಬ್ಬಂದಿಗಳಾಗಿರುತ್ತಾರೆ.
ಟ್ಯಾಂಕರ್ ಲಾರಿಯನ್ನು ಚರ್ಚ್ ರಸ್ತೆಯ ಬಳಿ ತನ್ನ ರಿಕ್ಷಾದಲ್ಲಿ ಹಿಂಬಾಲಿಸಿ ತಡೆದು ನಿಲ್ಲಿಸಿ, ಬೆಳ್ತಂಗಡಿ ಠಾಣೆಗೆ ದೂರು ನೀಡಿದರು. ಆ ಕೂಡಲೇ ಠಾಣೆಯ ಪೊಲೀಸರು ತಕ್ಷಣ ಸ್ಪಂದಿಸಿ ಟ್ಯಾಂಕರ್ ಹಾಗೂ ಟ್ಯಾಂಕರ್ ಚಾಲಕನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Related posts

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya
error: Content is protected !!