September 6, 2026
ಪ್ರಮುಖ ಸುದ್ದಿ

ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿ

ಬೆಳ್ತಂಗಡಿ : ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿಯಾಗಿದ್ದು, ಇದನ್ನು ಕಂಡ ಎಸ್. ಡಿ. ಟಿ. ಯು ಆಟೋ ಯೂನಿಯನ್ ಹಳೆಪೇಟೆ ಇದರ ಅಧ್ಯಕ್ಷರಾದ ಶರೀಫ್ ಎಸ್. ಎಂ ತನ್ನ ಬಾಡಿಗೆದಾರರನ್ನು ಬಿಟ್ಟು ಅಪಘಾತಕ್ಕೆ ಒಳಗಾದವರನ್ನು ತನ್ನದೇ ರಿಕ್ಷಾದಲ್ಲಿ ಸಾಗಿಸಿ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.
ಅಪಘಾತಕ್ಕೆ ಒಳಗಾದವರು ಯು. ಪ್ಲಸ್ ಚಾನೆಲ್ ನ ಸಿಬ್ಬಂದಿಗಳಾಗಿರುತ್ತಾರೆ.
ಟ್ಯಾಂಕರ್ ಲಾರಿಯನ್ನು ಚರ್ಚ್ ರಸ್ತೆಯ ಬಳಿ ತನ್ನ ರಿಕ್ಷಾದಲ್ಲಿ ಹಿಂಬಾಲಿಸಿ ತಡೆದು ನಿಲ್ಲಿಸಿ, ಬೆಳ್ತಂಗಡಿ ಠಾಣೆಗೆ ದೂರು ನೀಡಿದರು. ಆ ಕೂಡಲೇ ಠಾಣೆಯ ಪೊಲೀಸರು ತಕ್ಷಣ ಸ್ಪಂದಿಸಿ ಟ್ಯಾಂಕರ್ ಹಾಗೂ ಟ್ಯಾಂಕರ್ ಚಾಲಕನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Related posts

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!