23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿ

ಬೆಳ್ತಂಗಡಿ : ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿಯಾಗಿದ್ದು, ಇದನ್ನು ಕಂಡ ಎಸ್. ಡಿ. ಟಿ. ಯು ಆಟೋ ಯೂನಿಯನ್ ಹಳೆಪೇಟೆ ಇದರ ಅಧ್ಯಕ್ಷರಾದ ಶರೀಫ್ ಎಸ್. ಎಂ ತನ್ನ ಬಾಡಿಗೆದಾರರನ್ನು ಬಿಟ್ಟು ಅಪಘಾತಕ್ಕೆ ಒಳಗಾದವರನ್ನು ತನ್ನದೇ ರಿಕ್ಷಾದಲ್ಲಿ ಸಾಗಿಸಿ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.
ಅಪಘಾತಕ್ಕೆ ಒಳಗಾದವರು ಯು. ಪ್ಲಸ್ ಚಾನೆಲ್ ನ ಸಿಬ್ಬಂದಿಗಳಾಗಿರುತ್ತಾರೆ.
ಟ್ಯಾಂಕರ್ ಲಾರಿಯನ್ನು ಚರ್ಚ್ ರಸ್ತೆಯ ಬಳಿ ತನ್ನ ರಿಕ್ಷಾದಲ್ಲಿ ಹಿಂಬಾಲಿಸಿ ತಡೆದು ನಿಲ್ಲಿಸಿ, ಬೆಳ್ತಂಗಡಿ ಠಾಣೆಗೆ ದೂರು ನೀಡಿದರು. ಆ ಕೂಡಲೇ ಠಾಣೆಯ ಪೊಲೀಸರು ತಕ್ಷಣ ಸ್ಪಂದಿಸಿ ಟ್ಯಾಂಕರ್ ಹಾಗೂ ಟ್ಯಾಂಕರ್ ಚಾಲಕನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Related posts

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya
error: Content is protected !!