25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿ

ಬೆಳ್ತಂಗಡಿ : ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿಯಾಗಿದ್ದು, ಇದನ್ನು ಕಂಡ ಎಸ್. ಡಿ. ಟಿ. ಯು ಆಟೋ ಯೂನಿಯನ್ ಹಳೆಪೇಟೆ ಇದರ ಅಧ್ಯಕ್ಷರಾದ ಶರೀಫ್ ಎಸ್. ಎಂ ತನ್ನ ಬಾಡಿಗೆದಾರರನ್ನು ಬಿಟ್ಟು ಅಪಘಾತಕ್ಕೆ ಒಳಗಾದವರನ್ನು ತನ್ನದೇ ರಿಕ್ಷಾದಲ್ಲಿ ಸಾಗಿಸಿ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.
ಅಪಘಾತಕ್ಕೆ ಒಳಗಾದವರು ಯು. ಪ್ಲಸ್ ಚಾನೆಲ್ ನ ಸಿಬ್ಬಂದಿಗಳಾಗಿರುತ್ತಾರೆ.
ಟ್ಯಾಂಕರ್ ಲಾರಿಯನ್ನು ಚರ್ಚ್ ರಸ್ತೆಯ ಬಳಿ ತನ್ನ ರಿಕ್ಷಾದಲ್ಲಿ ಹಿಂಬಾಲಿಸಿ ತಡೆದು ನಿಲ್ಲಿಸಿ, ಬೆಳ್ತಂಗಡಿ ಠಾಣೆಗೆ ದೂರು ನೀಡಿದರು. ಆ ಕೂಡಲೇ ಠಾಣೆಯ ಪೊಲೀಸರು ತಕ್ಷಣ ಸ್ಪಂದಿಸಿ ಟ್ಯಾಂಕರ್ ಹಾಗೂ ಟ್ಯಾಂಕರ್ ಚಾಲಕನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya
error: Content is protected !!