April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

ಉಜಿರೆ  : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ  ಕಾಲೇಜಿನ  ವಾಣಿಜ್ಯ ವಿಭಾಗ ವತಿಯಿಂದ  ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ. ಎ ಓರಿಯೆಂಟಷನ್  ಕಾರ್ಯಕ್ರಮ ನಡೆಯಿತು 

ICAI ಮಂಗಳೂರು ವಿಭಾಗ ದ ಸಿ. ಎ ಗೌತಮ್ ಮತ್ತು ಸಿ. ಎ  ನಂದನ್ ರಾವ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಎಸ್ ಡಿ. ಎಮ್ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಇವರು ಕಾರ್ಯಕ್ರಮ ವನ್ನು ಉದ್ಘಾತಿಸಿದರು. ಸಿ. ಎ ನಂದನ್ ರಾವ್ ಇವರು ಸಿ. ಎ ಕೋರ್ಸ್ ನ  ಮಹತ್ವ ಹಾಗೂ ಅವಕಾಶ ಗಳ ಬಗ್ಗೆ ಮಾತನಾಡಿದರು.

ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪ್ರಮೋದ್ ಕುಮಾರ್ ಸ್ವಾಗತಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಮಾರ್ ಹೆಗ್ಡೆ, ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಸೀಮಾ ಕಾರ್ಯಕ್ರಮ ನಿರೂಪಿಸಿದರು. ಮನಮೋಹನ್ ನಾಯಕ್ ವಂದಿಸಿದರು.

Related posts

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya
error: Content is protected !!