24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

ಉಜಿರೆ  : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ  ಕಾಲೇಜಿನ  ವಾಣಿಜ್ಯ ವಿಭಾಗ ವತಿಯಿಂದ  ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ. ಎ ಓರಿಯೆಂಟಷನ್  ಕಾರ್ಯಕ್ರಮ ನಡೆಯಿತು 

ICAI ಮಂಗಳೂರು ವಿಭಾಗ ದ ಸಿ. ಎ ಗೌತಮ್ ಮತ್ತು ಸಿ. ಎ  ನಂದನ್ ರಾವ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಎಸ್ ಡಿ. ಎಮ್ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಇವರು ಕಾರ್ಯಕ್ರಮ ವನ್ನು ಉದ್ಘಾತಿಸಿದರು. ಸಿ. ಎ ನಂದನ್ ರಾವ್ ಇವರು ಸಿ. ಎ ಕೋರ್ಸ್ ನ  ಮಹತ್ವ ಹಾಗೂ ಅವಕಾಶ ಗಳ ಬಗ್ಗೆ ಮಾತನಾಡಿದರು.

ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪ್ರಮೋದ್ ಕುಮಾರ್ ಸ್ವಾಗತಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಮಾರ್ ಹೆಗ್ಡೆ, ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಸೀಮಾ ಕಾರ್ಯಕ್ರಮ ನಿರೂಪಿಸಿದರು. ಮನಮೋಹನ್ ನಾಯಕ್ ವಂದಿಸಿದರು.

Related posts

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

Suddi Udaya
error: Content is protected !!