25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

ಉಜಿರೆ  : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ  ಕಾಲೇಜಿನ  ವಾಣಿಜ್ಯ ವಿಭಾಗ ವತಿಯಿಂದ  ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ. ಎ ಓರಿಯೆಂಟಷನ್  ಕಾರ್ಯಕ್ರಮ ನಡೆಯಿತು 

ICAI ಮಂಗಳೂರು ವಿಭಾಗ ದ ಸಿ. ಎ ಗೌತಮ್ ಮತ್ತು ಸಿ. ಎ  ನಂದನ್ ರಾವ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಎಸ್ ಡಿ. ಎಮ್ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಇವರು ಕಾರ್ಯಕ್ರಮ ವನ್ನು ಉದ್ಘಾತಿಸಿದರು. ಸಿ. ಎ ನಂದನ್ ರಾವ್ ಇವರು ಸಿ. ಎ ಕೋರ್ಸ್ ನ  ಮಹತ್ವ ಹಾಗೂ ಅವಕಾಶ ಗಳ ಬಗ್ಗೆ ಮಾತನಾಡಿದರು.

ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪ್ರಮೋದ್ ಕುಮಾರ್ ಸ್ವಾಗತಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಮಾರ್ ಹೆಗ್ಡೆ, ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಸೀಮಾ ಕಾರ್ಯಕ್ರಮ ನಿರೂಪಿಸಿದರು. ಮನಮೋಹನ್ ನಾಯಕ್ ವಂದಿಸಿದರು.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya
error: Content is protected !!