September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

ಉಜಿರೆ  : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ  ಕಾಲೇಜಿನ  ವಾಣಿಜ್ಯ ವಿಭಾಗ ವತಿಯಿಂದ  ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ. ಎ ಓರಿಯೆಂಟಷನ್  ಕಾರ್ಯಕ್ರಮ ನಡೆಯಿತು 

ICAI ಮಂಗಳೂರು ವಿಭಾಗ ದ ಸಿ. ಎ ಗೌತಮ್ ಮತ್ತು ಸಿ. ಎ  ನಂದನ್ ರಾವ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಎಸ್ ಡಿ. ಎಮ್ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಇವರು ಕಾರ್ಯಕ್ರಮ ವನ್ನು ಉದ್ಘಾತಿಸಿದರು. ಸಿ. ಎ ನಂದನ್ ರಾವ್ ಇವರು ಸಿ. ಎ ಕೋರ್ಸ್ ನ  ಮಹತ್ವ ಹಾಗೂ ಅವಕಾಶ ಗಳ ಬಗ್ಗೆ ಮಾತನಾಡಿದರು.

ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪ್ರಮೋದ್ ಕುಮಾರ್ ಸ್ವಾಗತಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಮಾರ್ ಹೆಗ್ಡೆ, ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಸೀಮಾ ಕಾರ್ಯಕ್ರಮ ನಿರೂಪಿಸಿದರು. ಮನಮೋಹನ್ ನಾಯಕ್ ವಂದಿಸಿದರು.

Related posts

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!