24.5 C
ಪುತ್ತೂರು, ಬೆಳ್ತಂಗಡಿ
May 26, 2025
ಶಾಲಾ ಕಾಲೇಜು

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯ

ಬೆಳ್ತಂಗಡಿ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆ 29.ರಂದು ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಹೇಮಲತಾ ಎಂ ಆರ್ ರವರು ಮೇಜರ್ ಧ್ಯಾನ್ ಚಂದ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಧ್ಯಾನ್ ಚಂದ್ ರವರ ಜೀವನ ಮತ್ತು ಸಾಧನೆಯ ಕುರಿತು ವಿದ್ಯಾರ್ಥಿನಿ ಕುಮಾರಿ ಸ್ವಿತಾ ರವರು ಮಾಹಿತಿ ನೀಡಿದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಬಗ್ಗೆ ವಿದ್ಯಾರ್ಥಿನಿ ಕುಮಾರಿ ನಿಧಿ ಮಾಹಿತಿ ನೀಡಿದರು. ಕುಮಾರಿ ಸಿಂಚನ ಸ್ವಾಗತಿಸಿ, ಕುಮಾರಿ ಹ್ಯಾಪಿ ವಂದಿಸಿದರು. ಕಾರ್ಯಕ್ರಮವನ್ನು ಸಹಶಿಕ್ಷಕ ಶ್ರೇಯಾಂಸ ಜೈನ್ ನಿರೂಪಿಸಿದರು.

Related posts

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!