23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

ಕೂತ್ಲೂರು : ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಸತಿ ಶಾಲೆಯ ಆವರಣ ನಿರ್ಮಾಣಕ್ಕೆ 60 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು ಕಾಮಗಾರಿ ನಡೆಯಲಿರುವ ಕೂತ್ಲೂರಿನಲ್ಲಿ ಇಂದು ಅಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರವರು ಸ್ಥಳ ಪರಿಶೀಲನೆ ನಡೆಸಿದರು.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!