25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

ಬೆಳ್ತಂಗಡಿ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ಕೃತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.28ರಂದು ಆರ್ ಎಸ್ ಎಸ್ ಮುಖಂಡ, ವಿವೇಕಾನಂದ ವಿದ್ಯಾ ವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಸಿದರು.

Related posts

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya
error: Content is protected !!