April 2, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

ಚಾರ್ಮಾಡಿ:ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು.

ಕುಡಿಯಲು ನೀರಿಲ್ಲದೆ ಮಳೆ ನೀರನ್ನು ಕುಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಪಂಚಾಯತ್ ನ ಬೋರು ಕೆಟ್ಟು ಹೋದರು ಇನ್ನೂ ರಿಪೇರಿ ಮಾಡಿಲ್ಲ. ಆದ್ದರಿಂದ ನಮಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಅಬ್ದುಲ್ ನಜೀರ್ ತಿಳಿಸಿದರು.

ಈ ವೇಳೆ ಚಾರ್ಮಾಡಿ ಗ್ರಾಮ ಪಂಚಾಯತ್ ನವರು ತಕ್ಷಣ ಸ್ಪಂದಿಸಿ ಕೆಟ್ಟು ಹೋದ ಬೋರ್ ಗಳನ್ನು ತಕ್ಷಣ ಸರಿಪಡಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿದರು.

Related posts

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya
error: Content is protected !!