25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

ಚಾರ್ಮಾಡಿ:ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು.

ಕುಡಿಯಲು ನೀರಿಲ್ಲದೆ ಮಳೆ ನೀರನ್ನು ಕುಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಪಂಚಾಯತ್ ನ ಬೋರು ಕೆಟ್ಟು ಹೋದರು ಇನ್ನೂ ರಿಪೇರಿ ಮಾಡಿಲ್ಲ. ಆದ್ದರಿಂದ ನಮಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಅಬ್ದುಲ್ ನಜೀರ್ ತಿಳಿಸಿದರು.

ಈ ವೇಳೆ ಚಾರ್ಮಾಡಿ ಗ್ರಾಮ ಪಂಚಾಯತ್ ನವರು ತಕ್ಷಣ ಸ್ಪಂದಿಸಿ ಕೆಟ್ಟು ಹೋದ ಬೋರ್ ಗಳನ್ನು ತಕ್ಷಣ ಸರಿಪಡಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿದರು.

Related posts

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ನೆರಿಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಗುರುವಾಯನಕೆರೆ- ಶಕ್ತಿನಗರ ನಗರಲಂಕಾರ ದೀಪ ಲೋಕಾರ್ಪಣೆ

Suddi Udaya
error: Content is protected !!