September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

ಚಾರ್ಮಾಡಿ:ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು.

ಕುಡಿಯಲು ನೀರಿಲ್ಲದೆ ಮಳೆ ನೀರನ್ನು ಕುಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಪಂಚಾಯತ್ ನ ಬೋರು ಕೆಟ್ಟು ಹೋದರು ಇನ್ನೂ ರಿಪೇರಿ ಮಾಡಿಲ್ಲ. ಆದ್ದರಿಂದ ನಮಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಅಬ್ದುಲ್ ನಜೀರ್ ತಿಳಿಸಿದರು.

ಈ ವೇಳೆ ಚಾರ್ಮಾಡಿ ಗ್ರಾಮ ಪಂಚಾಯತ್ ನವರು ತಕ್ಷಣ ಸ್ಪಂದಿಸಿ ಕೆಟ್ಟು ಹೋದ ಬೋರ್ ಗಳನ್ನು ತಕ್ಷಣ ಸರಿಪಡಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿದರು.

Related posts

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

Suddi Udaya
error: Content is protected !!