April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

ನಾವರ ಗ್ರಾಮದ ರಾಜಪಾದೆ ಕೊರಗು ಹೆಗ್ಡೆ (83)ರವರು ಅಲ್ಪ ಕಾಲದ ಅಸೌಖ್ಯದಿಂದ ಆ.29 ರಂದು ರಾಜಪಾದೆ ಮನೆಯಲ್ಲಿ ನಿಧನರಾಗಿದ್ದಾರೆ.

ಮೃತರು ಪತ್ನಿ, ಮಕ್ಕಳಾದ ವೀರೇಂದ್ರ ಕುಮಾರ್ ಜೈನ್ ಹಾಗೂ ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya
error: Content is protected !!