27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ(SSP) ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.

ಇಲಾಖಾ ವೆಬ್ ಸೈಟ್: www.sw.kar.nic.in/www.twd.karnataka.gov.in

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: ವಿದ್ಯಾರ್ಥಿ/ಪೋಷಕರ ಆಧಾರ್ ಸಂಖ್ಯೆ, ವಿದ್ಯಾರ್ಥಿಯ ಕಾಲೇಜು ಮತ್ತು ಕೋರ್ಸಿನ ವಿವರಗಳು/ನೋಂದಣಿ ಸಂಖ್ಯೆ ,ವಿದ್ಯಾರ್ಥಿ/ಪೋಷಕರ ಮೊಬೈಲ್ ಸಂಖ್ಯೆ , ಜಾತಿ/ಆದಾಯ ಪತ್ರದ ಆ‌ರ್.ಡಿ ಸಂಖ್ಯೆ ಪ್ರತಿ, ವಿದ್ಯಾರ್ಥಿಯ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ, ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ/ ಕಾಲೇಜು ನೋಂದಣಿ ಸಂಖ್ಯೆ, ವಿದ್ಯಾರ್ಥಿಯ ಇ.ಮೇಲ್ ಐಡಿ, ವಿದ್ಯಾರ್ಥಿಯ ಮನೆಯ ವಿಳಾಸ , ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ) ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)

Related posts

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ರೋಟರಿ ಕ್ಲಬ್ ವಲಯ ಮಟ್ಟದ ಕ್ರಿಕೆಟ್ ಸ್ಪರ್ಧೆ

Suddi Udaya
error: Content is protected !!