23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ(SSP) ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.

ಇಲಾಖಾ ವೆಬ್ ಸೈಟ್: www.sw.kar.nic.in/www.twd.karnataka.gov.in

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: ವಿದ್ಯಾರ್ಥಿ/ಪೋಷಕರ ಆಧಾರ್ ಸಂಖ್ಯೆ, ವಿದ್ಯಾರ್ಥಿಯ ಕಾಲೇಜು ಮತ್ತು ಕೋರ್ಸಿನ ವಿವರಗಳು/ನೋಂದಣಿ ಸಂಖ್ಯೆ ,ವಿದ್ಯಾರ್ಥಿ/ಪೋಷಕರ ಮೊಬೈಲ್ ಸಂಖ್ಯೆ , ಜಾತಿ/ಆದಾಯ ಪತ್ರದ ಆ‌ರ್.ಡಿ ಸಂಖ್ಯೆ ಪ್ರತಿ, ವಿದ್ಯಾರ್ಥಿಯ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ, ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ/ ಕಾಲೇಜು ನೋಂದಣಿ ಸಂಖ್ಯೆ, ವಿದ್ಯಾರ್ಥಿಯ ಇ.ಮೇಲ್ ಐಡಿ, ವಿದ್ಯಾರ್ಥಿಯ ಮನೆಯ ವಿಳಾಸ , ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ) ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)

Related posts

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya
error: Content is protected !!