27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

ಬೆಳ್ತಂಗಡಿ : ಬೆಳಾಲು ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಭಟ್ (83ವ) ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಆ.28 ರಂದು ಪೊಲೀಸರು ಕಾಸರಗೋಡು ಮನೆಗೆ ತೆರಳಿ ಧರ್ಮಸ್ಥಳ ಪೊಲೀಸರ ತಂಡ ಕೊಲೆಗೆ ಬಳಸಿದ ಬೈಕ್, ಕತ್ತಿ, ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ ಆಳಿಯ ರಾಘವೇಂದ್ರ ಕೆದಿ ಲಾಯ ಮತ್ತು ಮೊಮ್ಮಗ ಮುರಳಿಕೃಷ್ಣ ಅವರನ್ನು ಸ್ಥಳ ಮಹಜರು ನಡೆಸಲು ಆ.28 ರಂದು ಆರೋಪಿಗಳ ಕಾಸರಗೋಡು ಮನೆಗೆ ತನಿಖಾಧಿಕಾರಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ಧರ್ಮಸ್ಥಳ ಸಬ್‌ ಇನ್ಸೆಕ್ಟರ್ ಸಮರ್ಥ್ ಆರ್ ಗಾಣೀರ ಹಾಗೂ ಸಿಬ್ಬಂದಿ ತಂಡದವರು ಹೋಗಿದ್ದು ಈ ವೇಳೆ ಕೊಲೆಗೆ ಬಳಸಿದ ಹೀರೋ ಕಂಪನಿಯ ಒಂದು ಬೈಕ್, ಒಂದು ಕತ್ತಿ, ಇಬ್ಬರು ಆರೋಪಿಗಳ ಬಟ್ಟೆಯನ್ನು ಮಹಜರು ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

Related posts

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya
error: Content is protected !!