37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಮೇಲಂತಬೆಟ್ಟು: ಗ್ರಾಮ ಪಂಚಾಯಿತಿ ಮೇಲಂತಬೆಟ್ಟು ಹಾಗೂ ಪಶುಪಾಲನಾ & ಪಶುವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಆ .29 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರವು ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಸದಸ್ಯರಾದ ಚಂದ್ರರಾಜ್ ಎಂ, ಪಶುಪಾಲನ ಇಲಾಖೆಯ ಸಹಾಯಕ ನಿರ್ದೇಶಕರು ಡಾ. ರವಿ ಕುಮಾರ್, ಜಾನುವಾರು ಅಭಿವೃದ್ಧಿ ಅಧಿಕಾರಿ ರಂಗನಾಥ, ದ್ವಿತೀಯ ದರ್ಜೆ ಸಹಾಯಕ ಚಂದ್ರ ಕುಮಾರ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಹೆಗ್ಗೆ. ಕಾರ್ಯದರ್ಶಿ ನಿರ್ಮಲ್ ಕುಮಾರ್ ಹಾಗೂ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya
error: Content is protected !!