22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುಂಡಾಜೆ :ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪ್ರೌಢಶಾಲಾ ಬಾಲಕಿಯರ ತಂಡ ಭಾಗವಹಿಸಿ ಸತತ 14 ವರುಷಗಳಿಂದ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತದೆ.

ಈ ಪಂದ್ಯಾಟದಲ್ಲಿ ಉತ್ತಮ ಹೊಡೆತಗಾರ್ತಿಯಾಗಿ ಕು.ಯಕ್ಷಿತ, ಉತ್ತಮ ಸೆಟ್ಟರ್ ಆಗಿ ಕು.ಸಿಂಚನ ಇವರು ವೈಯಕ್ತಿಕ ಪ್ರಶಸ್ತಿ ಪಡೆದರು. ವಿಜೇತ ವಿದ್ಯಾರ್ಥಿನಿಯರಿಗೆ ಹಾಗೂ ದೈಹಿಕ ಶಿಕ್ಷಕರಿಗೆ, ಶಾಲಾಭಿವೃದ್ಧಿ ಸಮಿತಿ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related posts

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಮುಂಡಾಜೆ : ಸೋಮಂತಡ್ಕ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ದಾಖಲೆ: ಸುಂದರ ಹೆಗ್ಡೆ ರೂ.1.86 ಕೋಟಿ ನಿವ್ವಳ ಲಾಭ,ಸದಸ್ಯರಿಗೆ ಶೇ.20 ಡಿವಿಡೆಂಟ್

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!