25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುಂಡಾಜೆ :ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪ್ರೌಢಶಾಲಾ ಬಾಲಕಿಯರ ತಂಡ ಭಾಗವಹಿಸಿ ಸತತ 14 ವರುಷಗಳಿಂದ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತದೆ.

ಈ ಪಂದ್ಯಾಟದಲ್ಲಿ ಉತ್ತಮ ಹೊಡೆತಗಾರ್ತಿಯಾಗಿ ಕು.ಯಕ್ಷಿತ, ಉತ್ತಮ ಸೆಟ್ಟರ್ ಆಗಿ ಕು.ಸಿಂಚನ ಇವರು ವೈಯಕ್ತಿಕ ಪ್ರಶಸ್ತಿ ಪಡೆದರು. ವಿಜೇತ ವಿದ್ಯಾರ್ಥಿನಿಯರಿಗೆ ಹಾಗೂ ದೈಹಿಕ ಶಿಕ್ಷಕರಿಗೆ, ಶಾಲಾಭಿವೃದ್ಧಿ ಸಮಿತಿ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related posts

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya
error: Content is protected !!