23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಜಿರೆ: “ಮನಸ್ಸಿದ್ದರೆ ಮಾತ್ರ ಏನನ್ನಾದರೂ ಸಾಧಿಸಬಹುದು. ಕ್ರೀಡಾ ಮಹತ್ವವನ್ನು ತಿಳಿದು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಕ್ರೀಡಾ ನಿರ್ದೇಶಕರಾದ ಸುದಿನ್ ಪೂಜಾರಿ ಹೇಳಿದರು.

ಇವರು ಆ29 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿ ರೊಹಾನಿ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿ ಪ್ರಾಂಜಲ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪೃಥ್ವಿನ್ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya
error: Content is protected !!