38.6 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿ

ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿ

ಬೆಳ್ತಂಗಡಿ : ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿಯಾಗಿದ್ದು, ಇದನ್ನು ಕಂಡ ಎಸ್. ಡಿ. ಟಿ. ಯು ಆಟೋ ಯೂನಿಯನ್ ಹಳೆಪೇಟೆ ಇದರ ಅಧ್ಯಕ್ಷರಾದ ಶರೀಫ್ ಎಸ್. ಎಂ ತನ್ನ ಬಾಡಿಗೆದಾರರನ್ನು ಬಿಟ್ಟು ಅಪಘಾತಕ್ಕೆ ಒಳಗಾದವರನ್ನು ತನ್ನದೇ ರಿಕ್ಷಾದಲ್ಲಿ ಸಾಗಿಸಿ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.
ಅಪಘಾತಕ್ಕೆ ಒಳಗಾದವರು ಯು. ಪ್ಲಸ್ ಚಾನೆಲ್ ನ ಸಿಬ್ಬಂದಿಗಳಾಗಿರುತ್ತಾರೆ.
ಟ್ಯಾಂಕರ್ ಲಾರಿಯನ್ನು ಚರ್ಚ್ ರಸ್ತೆಯ ಬಳಿ ತನ್ನ ರಿಕ್ಷಾದಲ್ಲಿ ಹಿಂಬಾಲಿಸಿ ತಡೆದು ನಿಲ್ಲಿಸಿ, ಬೆಳ್ತಂಗಡಿ ಠಾಣೆಗೆ ದೂರು ನೀಡಿದರು. ಆ ಕೂಡಲೇ ಠಾಣೆಯ ಪೊಲೀಸರು ತಕ್ಷಣ ಸ್ಪಂದಿಸಿ ಟ್ಯಾಂಕರ್ ಹಾಗೂ ಟ್ಯಾಂಕರ್ ಚಾಲಕನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Related posts

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya
error: Content is protected !!