July 23, 2026
ಪ್ರಮುಖ ಸುದ್ದಿ

ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿ

ಬೆಳ್ತಂಗಡಿ : ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿಯಾಗಿದ್ದು, ಇದನ್ನು ಕಂಡ ಎಸ್. ಡಿ. ಟಿ. ಯು ಆಟೋ ಯೂನಿಯನ್ ಹಳೆಪೇಟೆ ಇದರ ಅಧ್ಯಕ್ಷರಾದ ಶರೀಫ್ ಎಸ್. ಎಂ ತನ್ನ ಬಾಡಿಗೆದಾರರನ್ನು ಬಿಟ್ಟು ಅಪಘಾತಕ್ಕೆ ಒಳಗಾದವರನ್ನು ತನ್ನದೇ ರಿಕ್ಷಾದಲ್ಲಿ ಸಾಗಿಸಿ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.
ಅಪಘಾತಕ್ಕೆ ಒಳಗಾದವರು ಯು. ಪ್ಲಸ್ ಚಾನೆಲ್ ನ ಸಿಬ್ಬಂದಿಗಳಾಗಿರುತ್ತಾರೆ.
ಟ್ಯಾಂಕರ್ ಲಾರಿಯನ್ನು ಚರ್ಚ್ ರಸ್ತೆಯ ಬಳಿ ತನ್ನ ರಿಕ್ಷಾದಲ್ಲಿ ಹಿಂಬಾಲಿಸಿ ತಡೆದು ನಿಲ್ಲಿಸಿ, ಬೆಳ್ತಂಗಡಿ ಠಾಣೆಗೆ ದೂರು ನೀಡಿದರು. ಆ ಕೂಡಲೇ ಠಾಣೆಯ ಪೊಲೀಸರು ತಕ್ಷಣ ಸ್ಪಂದಿಸಿ ಟ್ಯಾಂಕರ್ ಹಾಗೂ ಟ್ಯಾಂಕರ್ ಚಾಲಕನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Related posts

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಶವ ಹೂತು ಹಾಕಿದ ದೂರು ಪ್ರಕರಣ: ಎಸ್ ಐಟಿ ರಚನೆಗೆ ಮುಖ್ಯ ಮಂತ್ರಿಗಳಿಗೆ ಮನವಿ

Suddi Udaya

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya
error: Content is protected !!