ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಉಜಿರೆ  : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ  ಕಾಲೇಜಿನ  ವಾಣಿಜ್ಯ ವಿಭಾಗ ವತಿಯಿಂದ  ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ. ಎ ಓರಿಯೆಂಟಷನ್  ಕಾರ್ಯಕ್ರಮ ನಡೆಯಿತು 

ICAI ಮಂಗಳೂರು ವಿಭಾಗ ದ ಸಿ. ಎ ಗೌತಮ್ ಮತ್ತು ಸಿ. ಎ  ನಂದನ್ ರಾವ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಎಸ್ ಡಿ. ಎಮ್ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಇವರು ಕಾರ್ಯಕ್ರಮ ವನ್ನು ಉದ್ಘಾತಿಸಿದರು. ಸಿ. ಎ ನಂದನ್ ರಾವ್ ಇವರು ಸಿ. ಎ ಕೋರ್ಸ್ ನ  ಮಹತ್ವ ಹಾಗೂ ಅವಕಾಶ ಗಳ ಬಗ್ಗೆ ಮಾತನಾಡಿದರು.

ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪ್ರಮೋದ್ ಕುಮಾರ್ ಸ್ವಾಗತಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಮಾರ್ ಹೆಗ್ಡೆ, ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಸೀಮಾ ಕಾರ್ಯಕ್ರಮ ನಿರೂಪಿಸಿದರು. ಮನಮೋಹನ್ ನಾಯಕ್ ವಂದಿಸಿದರು.

Leave a Comment

error: Content is protected !!