September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

ಉಜಿರೆ  : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ  ಕಾಲೇಜಿನ  ವಾಣಿಜ್ಯ ವಿಭಾಗ ವತಿಯಿಂದ  ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ. ಎ ಓರಿಯೆಂಟಷನ್  ಕಾರ್ಯಕ್ರಮ ನಡೆಯಿತು 

ICAI ಮಂಗಳೂರು ವಿಭಾಗ ದ ಸಿ. ಎ ಗೌತಮ್ ಮತ್ತು ಸಿ. ಎ  ನಂದನ್ ರಾವ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಎಸ್ ಡಿ. ಎಮ್ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಇವರು ಕಾರ್ಯಕ್ರಮ ವನ್ನು ಉದ್ಘಾತಿಸಿದರು. ಸಿ. ಎ ನಂದನ್ ರಾವ್ ಇವರು ಸಿ. ಎ ಕೋರ್ಸ್ ನ  ಮಹತ್ವ ಹಾಗೂ ಅವಕಾಶ ಗಳ ಬಗ್ಗೆ ಮಾತನಾಡಿದರು.

ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪ್ರಮೋದ್ ಕುಮಾರ್ ಸ್ವಾಗತಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಮಾರ್ ಹೆಗ್ಡೆ, ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಸೀಮಾ ಕಾರ್ಯಕ್ರಮ ನಿರೂಪಿಸಿದರು. ಮನಮೋಹನ್ ನಾಯಕ್ ವಂದಿಸಿದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya

ನಾವೂರಿನಲ್ಲಿ ಮೀಲಾದ್ ರ‍್ಯಾಲಿ ಕಾರ್ಯಕ್ರಮಕ್ಕೆ ನವೋದಯ ಯುವಕ ಮಂಡಲ ವತಿಯಿಂದ ಸಿಹಿ ತಿಂಡಿ ವಿತರಣೆ: ಸೌಹಾರ್ದತೆಯ ಸಂದೇಶ ಸಾರಿದ ನೆಬಿದಿನ ರ‍್ಯಾಲಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!