22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

ಉಜಿರೆ  : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ  ಕಾಲೇಜಿನ  ವಾಣಿಜ್ಯ ವಿಭಾಗ ವತಿಯಿಂದ  ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ. ಎ ಓರಿಯೆಂಟಷನ್  ಕಾರ್ಯಕ್ರಮ ನಡೆಯಿತು 

ICAI ಮಂಗಳೂರು ವಿಭಾಗ ದ ಸಿ. ಎ ಗೌತಮ್ ಮತ್ತು ಸಿ. ಎ  ನಂದನ್ ರಾವ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಎಸ್ ಡಿ. ಎಮ್ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಇವರು ಕಾರ್ಯಕ್ರಮ ವನ್ನು ಉದ್ಘಾತಿಸಿದರು. ಸಿ. ಎ ನಂದನ್ ರಾವ್ ಇವರು ಸಿ. ಎ ಕೋರ್ಸ್ ನ  ಮಹತ್ವ ಹಾಗೂ ಅವಕಾಶ ಗಳ ಬಗ್ಗೆ ಮಾತನಾಡಿದರು.

ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪ್ರಮೋದ್ ಕುಮಾರ್ ಸ್ವಾಗತಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಮಾರ್ ಹೆಗ್ಡೆ, ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಸೀಮಾ ಕಾರ್ಯಕ್ರಮ ನಿರೂಪಿಸಿದರು. ಮನಮೋಹನ್ ನಾಯಕ್ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

Suddi Udaya
error: Content is protected !!