23.8 C
ಪುತ್ತೂರು, ಬೆಳ್ತಂಗಡಿ
May 28, 2025
ಶಾಲಾ ಕಾಲೇಜು

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯ

ಬೆಳ್ತಂಗಡಿ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆ 29.ರಂದು ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಹೇಮಲತಾ ಎಂ ಆರ್ ರವರು ಮೇಜರ್ ಧ್ಯಾನ್ ಚಂದ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಧ್ಯಾನ್ ಚಂದ್ ರವರ ಜೀವನ ಮತ್ತು ಸಾಧನೆಯ ಕುರಿತು ವಿದ್ಯಾರ್ಥಿನಿ ಕುಮಾರಿ ಸ್ವಿತಾ ರವರು ಮಾಹಿತಿ ನೀಡಿದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಬಗ್ಗೆ ವಿದ್ಯಾರ್ಥಿನಿ ಕುಮಾರಿ ನಿಧಿ ಮಾಹಿತಿ ನೀಡಿದರು. ಕುಮಾರಿ ಸಿಂಚನ ಸ್ವಾಗತಿಸಿ, ಕುಮಾರಿ ಹ್ಯಾಪಿ ವಂದಿಸಿದರು. ಕಾರ್ಯಕ್ರಮವನ್ನು ಸಹಶಿಕ್ಷಕ ಶ್ರೇಯಾಂಸ ಜೈನ್ ನಿರೂಪಿಸಿದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97.43 ಫಲಿತಾಂಶ

Suddi Udaya
error: Content is protected !!