July 23, 2026
ಶಾಲಾ ಕಾಲೇಜು

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯ

ಬೆಳ್ತಂಗಡಿ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆ 29.ರಂದು ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಹೇಮಲತಾ ಎಂ ಆರ್ ರವರು ಮೇಜರ್ ಧ್ಯಾನ್ ಚಂದ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಧ್ಯಾನ್ ಚಂದ್ ರವರ ಜೀವನ ಮತ್ತು ಸಾಧನೆಯ ಕುರಿತು ವಿದ್ಯಾರ್ಥಿನಿ ಕುಮಾರಿ ಸ್ವಿತಾ ರವರು ಮಾಹಿತಿ ನೀಡಿದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಬಗ್ಗೆ ವಿದ್ಯಾರ್ಥಿನಿ ಕುಮಾರಿ ನಿಧಿ ಮಾಹಿತಿ ನೀಡಿದರು. ಕುಮಾರಿ ಸಿಂಚನ ಸ್ವಾಗತಿಸಿ, ಕುಮಾರಿ ಹ್ಯಾಪಿ ವಂದಿಸಿದರು. ಕಾರ್ಯಕ್ರಮವನ್ನು ಸಹಶಿಕ್ಷಕ ಶ್ರೇಯಾಂಸ ಜೈನ್ ನಿರೂಪಿಸಿದರು.

Related posts

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಹಬ್ಬ ಆಚರಣೆ

Suddi Udaya
error: Content is protected !!