25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

ಕೂತ್ಲೂರು : ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಸತಿ ಶಾಲೆಯ ಆವರಣ ನಿರ್ಮಾಣಕ್ಕೆ 60 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು ಕಾಮಗಾರಿ ನಡೆಯಲಿರುವ ಕೂತ್ಲೂರಿನಲ್ಲಿ ಇಂದು ಅಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರವರು ಸ್ಥಳ ಪರಿಶೀಲನೆ ನಡೆಸಿದರು.

Related posts

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಾ.10 : ಗುರುವಾಯನಕೆರೆ ಶಾರದಾ ನಗರ ಗೆಳೆಯರ ಬಳಗದ ವೇದಿಕೆ ಬಳಿ ಹಿರಿಯಡಕ ಮೇಳದವರಿಂದ’ಅಪ್ಪೆ ಮಾಯಂದಾಲ್’ತುಳು ಯಕ್ಷಗಾನ ಬಯಲಾಟ

Suddi Udaya

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!