25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

ಚಾರ್ಮಾಡಿ: ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು.

ಕುಡಿಯಲು ನೀರಿಲ್ಲದೆ ಮಳೆ ನೀರನ್ನು ಕುಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಪಂಚಾಯತ್ ನ ಬೋರು ಕೆಟ್ಟು ಹೋದರು ಇನ್ನೂ ರಿಪೇರಿ ಮಾಡಿಲ್ಲ. ಆದ್ದರಿಂದ ನಮಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಅಬ್ದುಲ್ ನಜೀರ್ ತಿಳಿಸಿದರು.

Related posts

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!