September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

ಚಾರ್ಮಾಡಿ:ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು.

ಕುಡಿಯಲು ನೀರಿಲ್ಲದೆ ಮಳೆ ನೀರನ್ನು ಕುಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಪಂಚಾಯತ್ ನ ಬೋರು ಕೆಟ್ಟು ಹೋದರು ಇನ್ನೂ ರಿಪೇರಿ ಮಾಡಿಲ್ಲ. ಆದ್ದರಿಂದ ನಮಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಅಬ್ದುಲ್ ನಜೀರ್ ತಿಳಿಸಿದರು.

ಈ ವೇಳೆ ಚಾರ್ಮಾಡಿ ಗ್ರಾಮ ಪಂಚಾಯತ್ ನವರು ತಕ್ಷಣ ಸ್ಪಂದಿಸಿ ಕೆಟ್ಟು ಹೋದ ಬೋರ್ ಗಳನ್ನು ತಕ್ಷಣ ಸರಿಪಡಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿದರು.

Related posts

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!