25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

ನಾವೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 2024-25 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆಯು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಸಾಮಾಜಿಕ ಅರಣ್ಯ ಇಲಾಖೆಯ ಉಪವಲಯ ಅರಣ್ಯ ಅಧಿಕಾರಿ ಅಶೋಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಸುನಂದ, ಉಪಾಧ್ಯಕ್ಷೆ ಶ್ರೀಮತಿ ಮಮತಾ, ಸದಸ್ಯರಾದ ಗಣೇಶ್ ಗೌಡ, ಹರೀಶ್ ಸಾಲಿಯಾನ್ ,ಶ್ರೀಮತಿ ವೇದಾವತಿ , ಶ್ರೀಮತಿ ಶಾಂತಿ ಎನ್ ಕೆ ಹಸೈನಾರ್, ಬಾಲಕೃಷ್ಣ , ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ರಾಜೀವ್ ಸಾಲಿಯಾನ್, ತಾಂತ್ರಿಕ ಸಹಾಯಕ ಅಭಿಯಂತರಾದ ಶ್ರೀಮತಿ ರೇಷ್ಮಾ , IEC ಸಂಯೋಜಕರಾದ ಶ್ರೀಮತಿ ವಿನೀಶಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ವಸಂತ ಪೂಜಾರಿ, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ,ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಗೌಡ ಸ್ವಾಗತಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ ಧನ್ಯವಾದವಿತ್ತರು.

Related posts

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya
error: Content is protected !!