23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

ನಾವೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 2024-25 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆಯು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಸಾಮಾಜಿಕ ಅರಣ್ಯ ಇಲಾಖೆಯ ಉಪವಲಯ ಅರಣ್ಯ ಅಧಿಕಾರಿ ಅಶೋಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಸುನಂದ, ಉಪಾಧ್ಯಕ್ಷೆ ಶ್ರೀಮತಿ ಮಮತಾ, ಸದಸ್ಯರಾದ ಗಣೇಶ್ ಗೌಡ, ಹರೀಶ್ ಸಾಲಿಯಾನ್ ,ಶ್ರೀಮತಿ ವೇದಾವತಿ , ಶ್ರೀಮತಿ ಶಾಂತಿ ಎನ್ ಕೆ ಹಸೈನಾರ್, ಬಾಲಕೃಷ್ಣ , ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ರಾಜೀವ್ ಸಾಲಿಯಾನ್, ತಾಂತ್ರಿಕ ಸಹಾಯಕ ಅಭಿಯಂತರಾದ ಶ್ರೀಮತಿ ರೇಷ್ಮಾ , IEC ಸಂಯೋಜಕರಾದ ಶ್ರೀಮತಿ ವಿನೀಶಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ವಸಂತ ಪೂಜಾರಿ, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ,ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಗೌಡ ಸ್ವಾಗತಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya
error: Content is protected !!