July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ(SSP) ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.

ಇಲಾಖಾ ವೆಬ್ ಸೈಟ್: www.sw.kar.nic.in/www.twd.karnataka.gov.in

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: ವಿದ್ಯಾರ್ಥಿ/ಪೋಷಕರ ಆಧಾರ್ ಸಂಖ್ಯೆ, ವಿದ್ಯಾರ್ಥಿಯ ಕಾಲೇಜು ಮತ್ತು ಕೋರ್ಸಿನ ವಿವರಗಳು/ನೋಂದಣಿ ಸಂಖ್ಯೆ ,ವಿದ್ಯಾರ್ಥಿ/ಪೋಷಕರ ಮೊಬೈಲ್ ಸಂಖ್ಯೆ , ಜಾತಿ/ಆದಾಯ ಪತ್ರದ ಆ‌ರ್.ಡಿ ಸಂಖ್ಯೆ ಪ್ರತಿ, ವಿದ್ಯಾರ್ಥಿಯ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ, ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ/ ಕಾಲೇಜು ನೋಂದಣಿ ಸಂಖ್ಯೆ, ವಿದ್ಯಾರ್ಥಿಯ ಇ.ಮೇಲ್ ಐಡಿ, ವಿದ್ಯಾರ್ಥಿಯ ಮನೆಯ ವಿಳಾಸ , ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ) ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಪ್ರವಚನ

Suddi Udaya
error: Content is protected !!